ದ. ಕ. ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷ ಸ್ಥಾನಕ್ಕೆ ಪಿಯುಸ್ ಎಲ್. ರೋಡ್ರಿಗಸ್ ಸ್ಪರ್ಧೆ. ವಿಸ್ತಾರ ಜನಸೇವೆಯೇ ಇವರ ಧ್ಯೇಯ, ದಣಿವರಿಯದ ನಿರಾಡಂಬರ ನಾಯಕ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಂಗ್ರೆಸ್ ಪಕ್ಷವನ್ನು ಜಿಲ್ಲೆಯಲ್ಲಿ ಇನ್ನಷ್ಟು ಬಲಿಷ್ಠವಾಗಿಸಬಲ್ಲ ಅಜಾತ ಶತ್ರು, ಸಮರ್ಥ ಸಂಘಟಕ, ಮಾಸ್ ಲೀಡರ್, ಸೌಹಾರ್ದತೆ, ಸುದೀರ್ಘ ಪಕ್ಷ ನಿಷ್ಠೆಯೇ ಇವರ ಶಕ್ತಿ, MPMLASNEWSTV PUBLIC VIEW BY DR. ASHOK SHETTY B. N.

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಕೇಂದ್ರ ಸಂಘ, ಬೆಂಗಳೂರು ಇದರ ಜಿಲ್ಲಾ ಶಾಖೆ, ದಕ್ಷಿಣ ಕನ್ನಡ, ಮಂಗಳೂರು ಇದರ ಅಧ್ಯಕ್ಷರಾಗಿ ಯೋಗೀಶ್ ದೇವಾಡಿಗ, ಗೌರವಾಧ್ಯಕ್ಷರಾಗಿ ನಗರದ ಖ್ಯಾತ ಮೂತ್ರ ಶಾಸ್ತ್ರ ತಜ್ಞ, ಕರ್ನಾಟಕ ಸರಕಾರದ ರಾಜ್ಯ ಪ್ರಶಸ್ತಿ ಪುರಸ್ಕೃತ ಜನಪ್ರಿಯ ವೈದ್ಯ, ವೆನ್ ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯ ಮೂತ್ರರೋಗ ವಿಭಾಗದ ಮುಖ್ಯಸ್ಥ ಡಾ. ಸದಾನಂದ ಪೂಜಾರಿ

ಮಾನವೀಯ ಮೌಲ್ಯಗಳಿಗೆ ಜೀವ ತುಂಬುವ ಲೋಕೋಪಕಾರಿ, ಜನಪರ ಚಿಂತಕ, ನೇರ ನಡೆ ನುಡಿಯ ಸರದಾರ, ನಿರ್ಭೀತ ಮಾತಿನ ಹೃದಯಸ್ಪರ್ಶಿ ವಾಗ್ಮಿ, ನಿಸ್ವಾರ್ಥ ಸಮಾಜ ಸೇವಕ, ಕೊಡುಗೈ ದಾನಿ, ಬಂಟ ಸಮಾಜದ ಪ್ರತಿಷ್ಠಿತ ಯಶಸ್ವಿ ಉದ್ಯಮಿ, ಸೌಹಾರ್ದ ನಾಯಕ ಶಶಿಧರ್ ಶೆಟ್ಟಿ ಬರೋಡ ಅವರಿಗೆ Mp mla’s News ನಿಂದ ಹುಟ್ಟುಹಬ್ಬದ ಶುಭಾಶಯಗಳು.

ಮೊಳಹಳ್ಳಿಯವರು ಆರು ದಶಕಗಳ ಕಾಲ ಸಹಕಾರಿ ರಂಗದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಆ ಮಹಾನ್ ಸಾಧಕ ತೋರಿದ ಹಾದಿಯಲ್ಲಿ ನಾವು ನಡೆಯೋಣ. ಅವರ ಆದರ್ಶ ಸಮಸ್ತ ಸಹಕಾರಿ ಕ್ಷೇತ್ರಕ್ಕೆ ಸ್ಫೂರ್ತಿಯಾಗಲಿ -ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್

ಬೋಂದೆಲ್ ಚರ್ಚ್ ಮತ್ತು ಪುಣ್ಯ ಕ್ಷೇತ್ರದಲ್ಲಿ ಸಂತ ಲಾರೆನ್ಸರ ಹಬ್ಬದ ನೊವೆನಾ ಆರಂಭ. ಹಬ್ಬದ ವಿಷಯ: “ನಾನು ನಿಮ್ಮನ್ನು ಪ್ರೀತಿಸಿದಂತೆಯೇ ಒಬ್ಬರನ್ನೊಬ್ಬರು ಪ್ರೀತಿಸೋಣ” (ಯೋಹಾನ 15:12). ಸಂದೇಶ: “ಸಂತ ಲಾರೆನ್ಸರಂತೆ ನಾವು ಬಡವರನ್ನು ಪ್ರೀತಿಸೋಣ ಮತ್ತು ಸೇವೆ ಮಾಡೋಣ.”

Scroll to Top