ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

ಬೆಂಗಳೂರಿನ ವಿಶಾಲ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಸಂಸ್ಥೆಯಲ್ಲಿ ಸೀನಿಯರ್ ಮೆನೇಜರ್ (ಮೆಕ್ಯಾನಿಕಲ್ ಇಂಜಿನಿಯರಿಂಗ್) ಆಗಿ, ದೇಶದ ಮೂಲಸೌಕರ್ಯ ಅಭಿವೃದ್ಧಿಯ ಕಂಪನಿಯಲ್ಲಿ ಉನ್ನತ ಹುದ್ದೆ ಅಲಂಕರಿಸಿ ಕಾರ್ಪೊರೇಟ್ ಕ್ಷೇತ್ರದಲ್ಲಿ ಸೇವೆಗಯ್ಯುತ್ತಿರುವ ಕಾರ್ಕಳದ ಮುನಿಯಾಲಿನ ಅಪೂರ್ವ ಸಾಧಕ. ಗ್ರಾಮದ ಸಂಸ್ಕೃತಿ, ವಿನಯತೆಯನ್ನು ತನ್ನ ವೃತ್ತಿ ಜೀವನಕ್ಕೆ ಅಳವಡಿಸಿ ಯುವಜನತೆಗೆ ಮಾದರಿಯಾಗಿರುವ ಹೆಮ್ಮಯ ಕನ್ನಡಿಗಜಿ. ಎಸ್. ಗಂಗಾಧರ ಆಚಾರ್ಯ ಮುನಿಯಾಲು.

Scroll to Top