ಕುಂಪಲ ರಥೋತ್ಸವ-2025 ಆಮಂತ್ರಣ ಪತ್ರಿಕೆ ಬಿಡುಗಡೆ

110K Views 12 Feb 2025

ಉಳ್ಳಾಲ: ಕುಂಪಲ ಶಿವಪುರದ ಶ್ರೀ ದುರ್ಗಾಪರಮೇಶ್ವರ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಕುಂಪಲ ರಥೋತ್ಸವ-2025 ಇದರ ಆಮಂತ್ರಣ ಪತ್ರಿಕೆಯನ್ನು ಕಂಕನಾಡಿ ಗರಡಿ ಕ್ಷೇತ್ರದ ಶ್ರೀ ಗಂಗಾಧರ ಶಾಂತಿ ಭಾನುವಾರ ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಸೇವಾ ಸಮಿತಿ ಸದಸ್ಯರು, ಮಹಿಳಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top