ಗಾಯನ ಮಂಡಳಿಯಿಂದ ಸುಶ್ರಾವ್ಯ ಭಕ್ತಿ ಗೀತೆ

110.6K Views 16 Apr 2025

ಮಂಗಳೂರು: ಮಂಗಳೂರಿನ ಕಳವಾರು ಪೆಜಾರ್‌ ಸಂತ ಜೋಸೆಫರ ಚರ್ಚ್ ವತಿಯಿಂದ ಮಂಗಳವಾರ ನಡೆದ 241 ನೇ ಶಿಲುಬೆಯ ಹಾದಿ ಕಾರ್ಯಕ್ರಮದ ಬಲಿಪೂಜೆಯ ವೇಳೆ ಚರ್ಚ್ ನ ಗಾಯನ ಮಂಡಳಿಯ ಸದಸ್ಯರು ಸುಶ್ರಾವ್ಯ ಭಕ್ತಿ ಗೀತೆಗಳನ್ನು ಪ್ರಸ್ತುತ ಪಡಿಸಿ ಮೆಚ್ಚುಗೆಗೆ ಪಾತ್ರರಾದರು. ಗಾಯನ ತಂಡದಲ್ಲಿ ಅಧ್ಯಕ್ಷೆ ಸೆಲಿನ್‌ ಕೊರೆಯಾ, ಸದಸ್ಯರಾದ ಪ್ರೀತಂ ಡಿ’ಸೋಜಾ, ಪ್ರೀವಲ್‌ ಡಿ’ಸೋಜಾ, ಡಯಾನಾ ಪಿರೇರಾ, ಜನೀಶಾ ಸಿಕ್ವೇರಾ, ಲೀಶಾ ಪಿರೇರಾ, ಕೆನಿತ್‌ ಕ್ರಾಸ್ತಾ, ಮೆಟಿಲ್ಡಾ ಕ್ರಾಸ್ತಾ, ಮರಿಯಾ ಪಿರೇರಾ, ಅನ್ಸ್‌ಯಾ ಫೆರಾವೊ, ಅನಿತಾ ಪೆರಿಸ್‌, ರೋಶಲ್‌ ಡಿ’ಸೋಜಾ, ಸ್ವೀಡಲ್‌ ಡಿ’ಸೋಜಾ ಅವರಿದ್ದರು. ಆಲ್ವಿನ್‌ ನೊರೊನ್ಹಾ ಅವರು ಕೀ ಬೋರ್ಡ್‌ ನಲ್ಲಿ ಸಹಕರಿಸಿದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top