ಸಮಾಜ ರತ್ನ ಡಾ.ಸುಧಾಕರ್ ಶೆಟ್ಟಿಯವರಿಗೆ ಸಮಾಜ ಭೂಷಣ್ ಪ್ರಶಸ್ತಿ

118.2K Views 30 Jun 2025

ಪುಣೆಯ ಕನ್ಟಾನ್ಮೆಂಟ್ ಪುಸ್ತಕ್ ಪೇಡಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪುಣೆಯ ಖ್ಯಾತ ಮಕ್ಕಳ ತಜ್ಞ,ಮೂಡುಬಿದಿರೆ ಮೂಲದ ಡಾ.ಸುಧಾಕರ ಶೆಟ್ಟಿ ಅವರಿಗೆ ‘ ಸಮಾಜ ಭೂಷಣ್’ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಪುಣೆಯ ಮುನ್ಸಿಪಲ್ ಕಾರ್ಪೊರೇಶನ್ ನ ಮಹಾತ್ಮ ಪುಲೆ ಆಡಿಟೋರಿಯಂ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಸರಕಾರದ ಮಾಜಿ ಸಚಿವ ಬಾಲಾಸಾಹೇಬ್ ಶಿವಾರ್ಕರ್,ಹೈಕೋರ್ಟ್ ಹಿರಿಯ ನ್ಯಾಯವಾದಿ ಗಿರೀಶ್ ಡಾಂಗೆ,ಕನ್ಟಾನ್ಮೆಂಟ್ ನ ಮಾಜಿ ಉಪಾಧ್ಯಕ್ಷರಾದ ಅರ್ಜುನ್ ಕುರ್ಪೆ,ಬಾಪು ಗಾನ್ಲ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top