ಎಂಪಿ ಎಂಎಲ್ಎ ನ್ಯೂಸ್ 14ನೇ ಸೌಹಾರ್ದ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

116.2K Views 2 Jul 2025

ಮಂಗಳೂರು: ಎಂಪಿ ಎಂಎಲ್ಎ ನ್ಯೂಸ್ 14ನೇ ಸೌಹಾರ್ದ ಸಂಗಮವು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಅಕ್ಟೋಬರ್ 14 ರಂದು ಮಂಗಳವಾರ ಸಂಜೆ 4 ರಿಂದ 9 ಗಂಟೆ ತನಕ ನಡೆಯಲಿದ್ದು,ಇದರ ಆಮಂತ್ರಣ ಪತ್ರಿಕೆಯನ್ನು ಡೊoಗರಕೇರಿ ಗಣಪತಿ ಮಠದಲ್ಲಿ ವೇದಮೂರ್ತಿ ಶ್ರೀ ಪ್ರಶಾಂತ್ ಭಟ್ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸೌಹಾರ್ದ ಸಂಗಮದ ಸಂಘಟಕ ಡಾ.ಅಶೋಕ್ ಶೆಟ್ಟಿ ಬಿ. ಎನ್ ಅವರು ಉಪಸ್ಥಿತಿರಿದ್ದರು.
ಚಿತ್ರ -ಬಿ.ಕೆ.ಪ್ರಭು.
ಇದರ ವಿಡಿಯೋ ಲಿಂಕ್ ಇಲ್ಲಿದೆ.

https://drive.google.com/file/d/1knAAZBUMx7SQAzbHYtY8OGL16Sc_Hg0C/view?usp=sharing

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top