ಡಾ.ಸುಶಾಂತ್ ರೈ ಬೆಳ್ಳಿಪ್ಪಾಡಿ ಸೇರಿದಂತೆ 8 ಮಂದಿ ಸಾಧಕರಿಗೆ ಪುತ್ತೂರು ಬಂಟರ ಸಂಘದಿಂದ ಪೆರ್ಮೆದ ಬಂಟೆರ್ ಸನ್ಮಾನ ಗೌರವ

106.1K Views 7 Jul 2025

ಪುತ್ತೂರು – ರೈಸನ್ ನ್ಯೂಟ್ರಿಷನ್ ನ ವ್ಯವಸ್ಥಾಪಕ ನಿರ್ದೇಶಕರು ಮತ್ತು ಭಾರತೀಯ ಪಶು ವೈದ್ಯಕೀಯ ಮಂಡಳಿಯ ಸದಸ್ಯರಾಗಿರುವ ಡಾ.ಸುಶಾಂತ್ ರೈ ಬೆಳ್ಳಿಪ್ಪಾಡಿ ಅವರು ಪೆರ್ಮೆದ ಬಂಟೆರ್ ಸನ್ಮಾನ ಗೌರವಕ್ಕೆ ಆಯ್ಕೆಯಾಗಿದ್ದಾರೆ. ಪುತ್ತೂರು ಕೊಂಬೆಟ್ಟುವಿನಲ್ಲಿರುವ ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜುಲೈ12ರ ಶನಿವಾರ ಬೆಳಿಗ್ಗೆ 9 ಗಂಟೆಗೆ ನಡೆಯುವ ಪುತ್ತೂರು ಬಂಟರ ಸಂಘವು ಆಯೋಜಿಸಿರುವ ಕಾರ್ಯಕ್ರಮದಲ್ಲಿ ಡಾ.ಸುಶಾಂತ್ ರೈ ಬೆಳ್ಳಿಪ್ಪಾಡಿ ಸೇರಿದಂತೆ 8 ಮಂದಿ ಬಂಟ ಸಾಧಕರು ಪೆರ್ಮೆದ ಬಂಟೆರ್ ಸನ್ಮಾನ ಗೌರವವನ್ನು ಬಂಟ ಗಣ್ಯರ ಸಮ್ಮುಖದಲ್ಲಿ ಸ್ವೀಕರಿಸಲಿದ್ದಾರೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top