ಮೂಡಬಿದಿರೆ – ಪುಣೆಯ ಖ್ಯಾತ ಮಕ್ಕಳ ತಜ್ಞ ,ಸಮಾಜರತ್ನ ಡಾ. ಸುಧಾಕರ್ ಶೆಟ್ಟಿ ಮೂಡಬಿದಿರೆ ಅವರು ಮೂಡಬಿದಿರೆಯ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜ್ ನಲ್ಲಿ Approach to Pediatric pratice ವಿಷಯದ ಬಗ್ಗೆ ಅತಿಥಿ ಉಪನ್ಯಾಸಕರಾಗಿ ವಿಶೇಷ ಉಪನ್ಯಾಸ ನೀಡಿದರು.



ಡಾ.ಸುಧಾಕರ್ ಶೆಟ್ಟಿ ಅವರು ವೈದ್ಯಕೀಯ ಸಮಾಜ ಸೇವಕರಾಗಿ ಸಲ್ಲಿಸುತ್ತಿರುವ ನಿಸ್ವಾರ್ಥ ಸೇವೆ,ಕೆಲಸ ಕಾರ್ಯಗಳು ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಜನ ಮನ್ನಣೆ ಗಳಿಸಿದೆ.






















































































































































































