ಬಂಟ್ವಾಳ ತಾಲೂಕು ಬಂಟರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಜಗನ್ನಾಥ ಚೌಟ ಆಯ್ಕೆ

105.3K Views 18 Jul 2025

ಬಂಟ್ವಾಳ – ಜಗನ್ನಾಥ್ ಚೌಟ ಮಾಣಿ – ಬದಿಗುಡ್ಡೆ ಅವರು ಬಂಟ್ವಾಳ ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಆನೇಕ ದೈವಸ್ಥಾನ, ದೇವಸ್ಥಾನಗಳ ಜೀರ್ಣೋದ್ಧಾರ ಸಮಿತಿಗಳಲ್ಲಿ ಜವಾಬ್ದಾರಿ ಹೊಂದಿರುವ ಅವರು ಧಾರ್ಮಿಕ ಪರಿಷತ್ ನ ಸದಸ್ಯರಾಗಿ, ಪ್ರಗತಿಪರ ಕೃಷಿಕರಾಗಿ, ಸಮಾಜಸೇವಕರಾಗಿ ಜನಜನಿತರಾಗಿದ್ದಾರೆ.

Read More News

Scroll to Top