ಬೆಳ್ತಂಗಡಿ ತಾಲೂಕಿನ ಬಜಿರೆ,ನಿಟ್ಟಿಡೆ ಮತ್ತುಪಡ್ಡಂದಡ್ಕ ಕ್ಲಸ್ಟರ್ ಗಳ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

92.6K Views 23 Aug 2025

ಬೆಳ್ತಂಗಡಿ ತಾಲೂಕಿನ ಬಜಿರೆ,ನಿಟ್ಟಿಡೆ ಮತ್ತುಪಡ್ಡಂದಡ್ಕ ಕ್ಲಸ್ಟರ್ ಗಳ ವಲಯ ಮಟ್ಟದ ಕಬಡ್ಡಿ ಪಂದ್ಯಾಟವು20/8/2025 ರಂದು ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕರಿಮಣೇಲು ಇಲ್ಲಿ ಜರಗಿತು.ವೇಣೂರು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಕಾಶಿನಾಥ್ ಉದ್ಘಾಟಿಸಿದರು ಶ್ರೀ ಎಲ್ ಜೆ ಫೆರ್ನಾಂಡಿಸ್ ಅಧ್ಯಕ್ಷತೆ ವಹಿಸಿದ್ದರು. ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಆರತಿ ,ನೋಡಲ್ ಅಧಿಕಾರಿಶ್ರೀಮತಿ ಪುಷ್ಪ,ಶಿಕ್ಷಕ ಸಂಘದ ಕೋಶಾಧಿಕಾರಿ ಶ್ರೀ ರಾಜೇಶ್ ಉಪಸ್ಥಿತರಿದ್ದರು.ಮುಖ್ಯ ಶಿಕ್ಷಕಿ ಶ್ರೀಮತಿ ಮರ್ಸೆಲಿನ್ ಸ್ವಾಗತಿಸಿದರು ಸುಪ್ರೀತಾ ವಂದಿಸಿದರುಶಿಕ್ಷಕಿ ಮೀನಾ ಮೋನಿಸ್ ನಿರ್ವಹಿಸಿದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top