ಬೆಳ್ತಂಗಡಿ ತಾಲೂಕಿನ ಬಜಿರೆ,ನಿಟ್ಟಿಡೆ ಮತ್ತುಪಡ್ಡಂದಡ್ಕ ಕ್ಲಸ್ಟರ್ ಗಳ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

111.4K Views 23 Aug 2025

ಬೆಳ್ತಂಗಡಿ ತಾಲೂಕಿನ ಬಜಿರೆ,ನಿಟ್ಟಿಡೆ ಮತ್ತುಪಡ್ಡಂದಡ್ಕ ಕ್ಲಸ್ಟರ್ ಗಳ ವಲಯ ಮಟ್ಟದ ಕಬಡ್ಡಿ ಪಂದ್ಯಾಟವು20/8/2025 ರಂದು ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕರಿಮಣೇಲು ಇಲ್ಲಿ ಜರಗಿತು.ವೇಣೂರು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಕಾಶಿನಾಥ್ ಉದ್ಘಾಟಿಸಿದರು ಶ್ರೀ ಎಲ್ ಜೆ ಫೆರ್ನಾಂಡಿಸ್ ಅಧ್ಯಕ್ಷತೆ ವಹಿಸಿದ್ದರು. ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಆರತಿ ,ನೋಡಲ್ ಅಧಿಕಾರಿಶ್ರೀಮತಿ ಪುಷ್ಪ,ಶಿಕ್ಷಕ ಸಂಘದ ಕೋಶಾಧಿಕಾರಿ ಶ್ರೀ ರಾಜೇಶ್ ಉಪಸ್ಥಿತರಿದ್ದರು.ಮುಖ್ಯ ಶಿಕ್ಷಕಿ ಶ್ರೀಮತಿ ಮರ್ಸೆಲಿನ್ ಸ್ವಾಗತಿಸಿದರು ಸುಪ್ರೀತಾ ವಂದಿಸಿದರುಶಿಕ್ಷಕಿ ಮೀನಾ ಮೋನಿಸ್ ನಿರ್ವಹಿಸಿದರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top