ಮಂಗಳೂರು: ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ವಾರ್ಷಿಕ ಸಾಮಾನ್ಯ ಸಭೆ ಅ.14 ರಂದು ಬೆಳಗ್ಗೆ 10.30ಕ್ಕೆ ದ.ಕ.ಜಿಲ್ಲಾಧಿಕಾರಿ, ರೆಡ್ ಕ್ರಾಸ್ ಜಿಲ್ಲಾ ಶಾಖೆಯ ಅಧ್ಯಕ್ಷ ದರ್ಶನ್ ಹೆಚ್.ವಿ. ಇವರ ಅಧ್ಯಕ್ಷತೆಯಲ್ಲಿ ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿದೆ
ಎಂದು ಪ್ರಕಟಣೆ ತಿಳಿಸಿದೆ.









































































































































































































