ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮನಾಭ ಕೋಟ್ಯಾನ್

102.7K Views 17 Oct 2025

ಮಂಗಳೂರು-ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಮಂಗಳೂರು ಉತ್ತರ ವಿಧಾನ ಸಭೆ ಕ್ಷೇತ್ರದ ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಪದ್ಮನಾಭ ಕೋಟ್ಯಾನ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top