ಪ್ರಶಸ್ತಿ ವಿಜೇತ ನಿರ್ದೇಶಕ ವೆಂಕಟ್ ಭಾರಧ್ವಜ್ ನಿರ್ದೇಶನದ ‘ಹೇ ಪ್ರಭು’ ಬಹುಭಾಷಾ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ಪುಣೆಯ ಖ್ಯಾತ ಮಕ್ಕಳ ತಜ್ಞ ಡಾ ಸುಧಾಕರ್ ಶೆಟ್ಟಿ.

111.1K Views 25 Oct 2025

ಬೆಂಗಳೂರು: ವೆಂಕಟ್ ಭಾರಧ್ವಜ್ ನಮ್ಮ ದೇಶ ಕಂಡ ಪ್ರತಿಭಾವಂತ ಪ್ರಶಸ್ತಿ ವಿಜೇತ ನಿರ್ದೇಶಕರಾಗಿದ್ದಾರೆ. ಇವರ ನಿರ್ದೇಶನದ ಭಾರೀ ನಿರೀಕ್ಷೆಯ ಹೇ ಪ್ರಭು ಬಹುಭಾಷಾ ಚಿತ್ರವಾಗಿದೆ. ಇದರಲ್ಲಿ ಮೂಡಬಿದ್ರೆ ಮೂಲದ ಪುಣೆಯ ಹೊರನಾಡ ಕನ್ನಡ ರತ್ನ,ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ್ ಶೆಟ್ಟಿಯವರು ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದು, ಇದು ಗ್ರಾಮೀಣ, ಆರೋಗ್ಯ ಮತ್ತು ವೈದ್ಯಕೀಯ ಸಂದೇಶ ಸಾರುವ ಚಿತ್ರವಾಗಿರುವುದ್ದರಿಂದ ಪ್ರತಿಯೊಬ್ಬರು ನೋಡಲೇಬೇಕಾದ ಚಿತ್ರವಾಗಿದೆ.


ಪ್ರಸಿದ್ದ ವೈದ್ಯ ಡಾ. ಸುಧಾಕರ್ ಶೆಟ್ಟಿಯವರು ಅಭಿನಯಿಸಿರುವುದ್ದರಿಂದ ವೈದ್ಯಕಿಯ ಜಗತ್ತು ಸೇರಿದತೆ ಕರ್ನಾಟಕ, ಮಹಾರಾಷ್ಟ್ರದ ಜನ ‘ಹೇ ಪ್ರಭು’ ಚಿತ್ರ ವೀಕ್ಷಿಸಲು ಕಾತರದಿಂದ ಕಾಯುತ್ತಿದ್ದಾರೆ. ಈ ಚಿತ್ರಕ್ಕೆ Mpmla’s ನ್ಯೂಸ್ ಶುಭ ಹಾರೈಸುತ್ತದೆ

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top