ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ. ಅಧ್ಯಕ್ಷರಾಗಿ ಶಶಿಧರ್ ಪೊಯತ್ತಬೈಲ್ ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ

116.6K Views 24 Dec 2025

ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಿಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಶಶಿಧರ ಪೊಯ್ಯತ್ತಬೈಲ್, ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ್ , ಉಪಾಧ್ಯಕ್ಷರಾಗಿ ಜನಾರ್ದನ ಮತ್ತು ಮಹಮ್ಮದ್ ಆಸಿಫ್, ಕಾರ್ಯದರ್ಶಿಯಾಗಿ ಸತೀಶ್ ಎ. ಮತ್ತು ಅಬ್ದುಲ್ ಬಶೀರ್, ಕೋಶಾಧಿಕಾರಿಯಾಗಿ ವಜ್ರೇಶ್ವರಿ, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಮೋಹನ್ ಕುತ್ತಾರ್ , ವಸಂತ ಎನ್.ಕೊಣಾಜೆ, ಶಿವಶಂಕರ್ ಎಂ, ರಜನಿಕಾಂತ್ ಸಿ, ಗಣೇಶ್ ತಲಪಾಡಿ ಆಯ್ಕೆಯಾಗಿದ್ದಾರೆ.


ಎಲ್ಲಾ ಸ್ಥಾನವೂ ಅವಿರೋಧ ಆಯ್ಕೆಯಾಗಿರುತ್ತದೆ.
ಚುನಾವಣಾಧಿಕಾರಿಯಾಗಿ ಸತೀಶ್ ಇರಾ, ಉಪಚುನಾವಣಾಧಿಕಾರಿಯಾಗಿ ಅಶೋಕ್ ಶೆಟ್ಟಿ ಬಿ.ಎನ್ ಅವರು ಪಾಲ್ಗೊಂಡಿದ್ದರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top