ಹರೀಶ್ ಮೋಟುಕಾನ ಅವರಿಗೆ ಕನ್ನಡ ಕಸ್ತೂರಿ ಪುರಸ್ಕಾರ

98.8K Views 31 Dec 2025

ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು ಘಟಕದಿಂದ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇಲ್ಲಿ ಡಿ.30ರಂದು ಸಾಹಿತಿ ತೇಜಕುಮಾರ್ ಬಡ್ಡಡ್ಕ ಅವರ ಅಧ್ಯಕ್ಷತೆಯಲ್ಲಿ ನಡೆದ ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿಜಯವಾಣಿ ಹಿರಿಯ ವರದಿಗಾರ ಹರೀಶ್ ಮೋಟುಕಾನ ಅವರು ಕನ್ನಡ ಕಸ್ತೂರಿ ಪುರಸ್ಕಾರ ಸ್ವೀಕರಿಸಿದರು.

Read More News

Scroll to Top