ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು ಘಟಕದಿಂದ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇಲ್ಲಿ ಡಿ.30ರಂದು ಸಾಹಿತಿ ತೇಜಕುಮಾರ್ ಬಡ್ಡಡ್ಕ ಅವರ ಅಧ್ಯಕ್ಷತೆಯಲ್ಲಿ ನಡೆದ ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿಜಯವಾಣಿ ಹಿರಿಯ ವರದಿಗಾರ ಹರೀಶ್ ಮೋಟುಕಾನ ಅವರು ಕನ್ನಡ ಕಸ್ತೂರಿ ಪುರಸ್ಕಾರ ಸ್ವೀಕರಿಸಿದರು.





















































































































































































