Read More News

ವಿಶಾಲ್ ಲಿಮಿಟೆಡ್ ಇನ್ಫ್ರಾ ಸ್ಟ್ರೈಕ್ಚರ್ ನ ಸೀನಿಯರ್ ಮೆನೇಜರ್ ಆಗಿ ರಾಜ್ಯದ ಮೂಲಭೂತ ಸೌಕರ್ಯ ಕಂಪನಿಯಲ್ಲಿ ಉನ್ನತ ಹುದ್ದೆ ಅಲಂಕರಿಸಿ ಕಾರ್ಪೊರೇಟ್ ಕ್ಷೇತ್ರದಲ್ಲಿ ಮಿಂಚುತ್ತಿರುವ ಕಾರ್ಕಳ ಮುನಿಯಲುವಿನ ಅಪೂರ್ವ ಸಾಧಕ, ಗ್ರಾಮದ ಸಂಸ್ಕೃತಿ,ವಿನಯತೆಯನ್ನು ತನ್ನ ವೃತ್ತಿ ಜೀವನಕ್ಕೆ ಅಳವಡಿಸಿ ಯುವಜನತೆಗೆ ಮಾದರಿಯಾಗಿರುವ ಹೆಮ್ಮಯ ಕನ್ನಡಿಗ ಜಿ. ಎಸ್. ಗಂಗಾಧರ ಆಚಾರ್ಯ. ಪರಿಚಯ ಲೇಖನ: ಡಾ. ಅಶೋಕ್ ಶೆಟ್ಟಿ. ಬಿ. ಎನ್.

Scroll to Top