ಪುಣೆ :ಪುಣೆಯ ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕಾರ್ ಶೆಟ್ಟಿ ಮತ್ತವರ ವೈದ್ಯಕೀಯ ತಂಡಕ್ಕೆ ವೈದ್ಯಕಿಯ ಕ್ಷೇತ್ರದಲ್ಲಿ ಸಲ್ಲಿಸಿದ ಅತ್ಯುತ್ತಮ ಸಮಾಜಸೇವೆಗಾಗಿ ಕೇಂದ್ರ ಸರಕಾರದ ಪ್ರತಿಷ್ಠಿತ ಪ್ರಶಸ್ತಿ ರಕ್ಷಾ ಮಂತ್ರಿ ಅವಾರ್ಡ್ ಸತತ 3ನೇ ಬಾರಿಗೆ ದೊರಕಿದೆ.

ಪುಣೆ :ಪುಣೆಯ ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕಾರ್ ಶೆಟ್ಟಿ ಮತ್ತವರ ವೈದ್ಯಕೀಯ ತಂಡಕ್ಕೆ ವೈದ್ಯಕಿಯ ಕ್ಷೇತ್ರದಲ್ಲಿ ಸಲ್ಲಿಸಿದ ಅತ್ಯುತ್ತಮ ಸಮಾಜಸೇವೆಗಾಗಿ ಕೇಂದ್ರ ಸರಕಾರದ ಪ್ರತಿಷ್ಠಿತ ಪ್ರಶಸ್ತಿ ರಕ್ಷಾ ಮಂತ್ರಿ ಅವಾರ್ಡ್ ಸತತ 3ನೇ ಬಾರಿಗೆ ದೊರಕಿದೆ.