ಮಕ್ಕಳಿಗಾಗಿ ರಾಮಾಯಣ ಮಹಾಭಾರತದ ಅನಿಮೇಟೆಡ್ ಸೀರೀಸ್ – ವ್ಯಾಸ App ಬಿಡುಗಡೆ

113.3K Views 2 Mar 2024

ಮಕ್ಕಳಿಗಾಗಿ ಮಹಾಭಾರತ ರಾಮಾಯಣದ ಕಥೆಗಳನ್ನು ಅನಿಮೇಷನ್ ಮೂಲಕ ನೀಡುವ ಉದ್ದೇಶದಿಂದ “ವ್ಯಾಸ” ಎಂಬ ಕನ್ನಡದ App ಮಾರ್ಚ್ 8ರಂದು ಲೋಕಾರ್ಪಣೆಗೊಳ್ಳಲಿದೆ. ಪ್ರಥಮ ಸೀರೀಸ್ ನಲ್ಲಿ “ಸರ್ಪಮೇಧ” ಕಥೆ ಇದ್ದು, ಸುಮಾರು 8 ರಿಂದ 10 ಎಪಿಸೋಡ್ಸ್ ಪ್ರತಿ ಭಾನುವಾರ ಬೆಳಿಗ್ಗೆ 10 ಘಂಟೆಗೆ ಪ್ರಸಾರಗೊಳ್ಳಲಿದೆ. ಇದರ ಪ್ರೋಮೋ ಹಾಗೂ App ಚಾಲನೆ ಮೂಡಬಿದಿರೆಯ ಸಮಾಜ ಮಂದಿರದಲ್ಲಿ ಮಾರ್ಚ್ 8ರಂದು ಸಂಜೆ 4 ಗಂಟೆಗೆ ನಡೆಯಲಿದೆ. ಕನ್ನಡದ ಈ ವಿನೂತನ ಪ್ರಯೋಗಕ್ಕೆ ನಾಡಿನ ಗಣ್ಯರು ಅಂದು ಚಾಲನೆ ನೀಡಲಿದ್ದಾರೆ. ಇದು ಸಂಪೂರ್ಣ ಉಚಿತ ಓ ಟಿ ಟಿ ಯಾಗಿದ್ದು, ಜಗತ್ತಿನಲ್ಲೇಡೆ ವೀಕ್ಷಿಸಬಹುದಾಗಿದೆ ಎಂದು ವ್ಯಾಸ ನಿರ್ಮಾಪಕರಾದ ಬಿ. ಮೇಘನಾ ಶೆಣೈ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

Scroll to Top