ಬಪ್ಪನಾಡು: ಶ್ರೀ ದೇವರ ಸ್ವರ್ಣ ಪಲ್ಲಕ್ಕಿ ಉತ್ಸವ; ಸಣ್ಣ ರಥೋತ್ಸವ; ಆಯನ ಬಲಿ ಉತ್ಸವ

90.3K Views 25 Mar 2024

ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ರಾತ್ರಿ ಸ್ವರ್ಣ ಪಲ್ಲಕ್ಕಿ ಉತ್ಸವ; ಸಣ್ಣ ರಥೋತ್ಸವ; ಆಯನ ಬಲಿ ಉತ್ಸವ ನಡೆಯಿತು.
ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು, ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಕಾರ್ಯನಿರ್ವಣಾಧಿಕಾರಿ ಜಯಮ್ಮ,ಶ್ರೀ ವೆಂಕಟರಮಣ ದೇವಸ್ಥಾನದ ಮೊಕ್ತೇಸರ ಅತುಲ್ ಕುಡ್ವ, ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವರಾವ್,ಸತೀಶ್ ಭಂಡಾರಿ, ಸುನಿಲ್ ಆಳ್ವ, ಕಿಶೋರ್ ಶೆಟ್ಟಿ ಬಪ್ಪನಾಡು, ತಾರಾನಾಥ ಸುವರ್ಣ ಅಡ್ವೆ, ಗೋಪಾಲಕೃಷ್ಣ ಭಟ್ ಬಪ್ಪನಾಡು, ವಿದ್ವಾನ್ ನಾಗೇಶ್ ಬಪ್ಪನಾಡು ಮತ್ತಿತರರು ಉಪಸ್ಥಿತರಿದ್ದರು

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

Scroll to Top