ಕೆಪಿಸಿಸಿ ಉಪಾಧ್ಯಕ್ಷ ಬಿ. ರಮಾನಾಥ ರೈ ಅವರಿಂದ ದಕ್ಷಿಣ ಕನ್ನಡ ಲೋಕಸಭಾ ವ್ಯಾಪ್ತಿಯ ವಿವಿಧ ವಿಧಾನ ಸಭಾ ಕ್ಷೇತ್ರಗಳು ಮತ್ತು ಬ್ಲಾಕ್ ವ್ಯಾಪ್ತಿಗಳಿಗೆ ಪ್ರಚಾರ ಸಮಿತಿಯ ನೂತನ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶ.

108.8K Views 29 Mar 2024

ಮಂಗಳೂರು : ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಸಚಿವರು, ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಚುನಾವಣೆಯ ಪ್ರಚಾರ ಸಮಿತಿಯ ಅಧ್ಯಕ್ಷರಾದ ಬಿ.ರಮಾನಾಥ ರೈರವರು ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳು ಹಾಗೂ ಬ್ಲಾಕ್ ವ್ಯಾಪ್ತಿಗಳಿಗೆ ಪ್ರಚಾರ ಸಮಿತಿಯ ನೂತನ ಉಸ್ತುವಾರಿಗಳನ್ನು ನೇಮಿಸಿ ಆದೇಶಿಸಿದ್ದಾರೆ.

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

Scroll to Top