ಮುಂಬೈ ವಾಲ್ಕೆಶ್ವರ ಶ್ರೀ ಕಾಶೀ ಮಠದಲ್ಲಿ ಸೆಪ್ಟೆಂಬರ್ 27 ರಂದು ವಿಭಾ ಶ್ರೀನಿವಾಸ್ ನಾಯಕ್ ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ

104.2K Views 25 Sep 2024

ಮಂಗಳೂರು, ಸೆಪ್ಟೆಂಬರ್ 25,ಕಾಶೀ ಮಠಾಧಿಪತಿ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿ ಅವರ ಚತುರ್ಮಾಸ ವೃತದ ಅಂಗವಾಗಿ ವಿಭಾ ಶ್ರೀನಿವಾಸ್ ನಾಯಕ್ ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ಸೆಪ್ಟೆಂಬರ್ 27 ರಂದು ಮುಂಬೈ ಯ ವಾಲ್ಕೆಶ್ವರ ಶ್ರೀ ಕಾಶೀ ಮಠ ದಲ್ಲಿ ಸಂಜೆ 7 ಗಂಟೆ ಯಿಂದ 9 ಗಂಟೆ ವರೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Read More News

Scroll to Top