ರತನ್ ಟಾಟಾ ನಿಧನಕ್ಕೆ ಮಿತ್ರಂಪಾಡಿ ಜಯರಾಮ ರೈ ಸಂತಾಪ.

100.5K Views 10 Oct 2024

ಅಬುಧಾಬಿ: ಲೋಕೋಪಕಾರ ಮತ್ತು ನಾವೀನ್ಯತೆಗಳ ಪರಂಪರೆಯಿಂದ ಜೀವನ ಮತ್ತು ಉದ್ಯಮಗಳನ್ನು ಪರಿವರ್ತಿಸಿದ ಒಬ್ಬ ಉದಾತ್ತ ವ್ಯಕ್ತಿ, ದೂರದೃಷ್ಟಿಯ ನಾಯಕನ ಅಗಲಿಕೆಗೆ ನಾವು ಶೋಕಿಸುತ್ತೇವೆ. ನಮ್ಮ ಹೃತ್ಪೂರ್ವಕ ಸಂತಾಪಗಳು.ಓಂ ಶಾಂತಿ ಎoದು ಭಾರತದ ಪ್ರಖ್ಯಾತ ಉದ್ಯಮಿ, ಕೊಡುಗೈ ದಾನಿ ರತನ್ ಟಾಟಾ ಅವರ ನಿಧನಕ್ಕೆ ವಿಶ್ವದ ಅನಿವಾಸಿ ಭಾರತೀಯರ ಅತೀ ದೊಡ್ಡ ಸಂಘಟನೆಯಾದ ಇಂಡಿಯನ್ ಸೋಷಿಯಲ್ ಅಂಡ್ ಕಲ್ಚರಲ್ ಸೆಂಟರ್ ಅಬುಧಾಬಿಯ ಅಧ್ಯಕ್ಷರಾದ ಮಿತ್ರಂಪಾಡಿ ಜಯರಾಮ ರೈಯವರು ಸಂತಾಪ ಸೂಚಿಸಿದ್ದಾರೆ.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top