ವಿತ್ತೆ ಸಚಿವೆ ನಿರ್ಮಲ ಸೀತಾರಾಮನ್ ಅವರಿಗೆ ಭಾರತ @2047 ಪುಸ್ತಕವನ್ನು ಪ್ರಸ್ತುತ ಪಡಿಸಿದ ರೆಶೆಲ್ ಫೆರ್ನಾಂಡಿಸ್

103K Views 18 Nov 2024

ಮಂಗಳೂರಿನಲ್ಲಿ ನಡೆದ ಸಿಟಿಜನ್ ಕೌನ್ಸಿಲ್ ಕಾರ್ಯಕ್ರಮದಲ್ಲಿ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಗೆ ಮಂಗಳೂರಿನ ಲೇಖಕಿ ರೆಶೆಲ್ ಬಿ ಫೆರ್ನಾಂಡಿಸ್ ಅವರು ಅಮೃತಕಾಲದ ಕಾಲದಲ್ಲಿ ಯುವಕರ ಪಾತ್ರವನ್ನು ಆಧರಿಸಿದ ಭಾರತ @2047 ಯುವಜನತೆಯ ಪಾತ್ರ ಎಂಬ ಎರಡನೇ ಪುಸ್ತಕವನ್ನು ಪ್ರಸ್ತುತಪಡಿಸಿದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top