ಸುಧಾಕರ್ ಹೆಗ್ಡೆ ಕೋಟೆಬಾಗಿಲು ಅವರಿಗೆ ಕರ್ನಾಟಕ ಮುಕುಟಮಣಿ ರಾಜ್ಯ ಪ್ರಶಸ್ತಿ.

101.7K Views 25 Nov 2024

ದಾವಣಗೆರೆ: ಶ್ರೀನಿಧಿ ಕ್ಯಾಟರರ್ಸ್ ಅಂಡ್ ಇವೆಂಟ್ ಮ್ಯಾನೇಜ್ಮೆಂಟ್ ಕೋಟೆಬಾಗಿಲು ಇದರ ಮಾಲಕರಾಗಿರುವ ಸುಧಾಕರ್ ಹೆಗ್ಡೆ ಅವರಿಗೆ ಉಧ್ಯಮ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಅನನ್ಯ ಸಾಧನೆಗಾಗಿ ದಾವಣಗೆರೆ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯು ಡಿಸೆಂಬರ್ 1 ರಂದು ದಾವಣಗೆರೆಯಲ್ಲಿ ನಡೆಯಲಿರುವ 69 ನೇ ಕನ್ನಡ ರಾಜ್ಯೋತ್ಸವದ ಸಮಾರಂಭದಲ್ಲಿ ಕರ್ನಾಟಕ ಮುಕುಟಮಣಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಿದೆಂದು ಸಂಘಟಕರ ಪ್ರಕಟಣೆ ತಿಳಿಸಿದೆ

Read More News

ವಿಶಾಲ್ ಲಿಮಿಟೆಡ್ ಇನ್ಫ್ರಾ ಸ್ಟ್ರೈಕ್ಚರ್ ನ ಸೀನಿಯರ್ ಮೆನೇಜರ್ ಆಗಿ ರಾಜ್ಯದ ಮೂಲಭೂತ ಸೌಕರ್ಯ ಕಂಪನಿಯಲ್ಲಿ ಉನ್ನತ ಹುದ್ದೆ ಅಲಂಕರಿಸಿ ಕಾರ್ಪೊರೇಟ್ ಕ್ಷೇತ್ರದಲ್ಲಿ ಮಿಂಚುತ್ತಿರುವ ಕಾರ್ಕಳ ಮುನಿಯಲುವಿನ ಅಪೂರ್ವ ಸಾಧಕ, ಗ್ರಾಮದ ಸಂಸ್ಕೃತಿ,ವಿನಯತೆಯನ್ನು ತನ್ನ ವೃತ್ತಿ ಜೀವನಕ್ಕೆ ಅಳವಡಿಸಿ ಯುವಜನತೆಗೆ ಮಾದರಿಯಾಗಿರುವ ಹೆಮ್ಮಯ ಕನ್ನಡಿಗ ಜಿ. ಎಸ್. ಗಂಗಾಧರ ಆಚಾರ್ಯ. ಪರಿಚಯ ಲೇಖನ: ಡಾ. ಅಶೋಕ್ ಶೆಟ್ಟಿ. ಬಿ. ಎನ್.

Scroll to Top