ಅಭಾಸಾಪ ದ.ಕ.ಜಿಲ್ಲಾಧ್ಯಕ್ಷರಾಗಿ ಪಿ.ಬಿ.ಹರೀಶ್ ರೈ ಆಯ್ಕೆ

113.9K Views 22 Feb 2025

ಮಂಗಳೂರು : ಭಾರತದ ಎಲ್ಲ ಭಾಷೆಗಳ ಸಾಹಿತ್ಯ ಕ್ಷೇತ್ರದ ರಾಷ್ಟ್ರೀಯ ಸಂಘಟನೆ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಇದರ ದ.ಕ.ಜಿಲ್ಲಾ ಘಟಕದ ಅಧ್ಯಕ್ಷರಾಗಿ ಪತ್ರಕರ್ತ ಪಿ.ಬಿ.ಹರೀಶ್ ರೈ ಪುನರಾಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಡಾ. ಎಂ.ಮೋಹನ ಆಳ್ವ , ಕಾರ್ಯದರ್ಶಿಯಾಗಿ ಸುಮಂಗಲ ರತ್ನಾಕರ ರಾವ್, ಉಪಾಧ್ಯಕ್ಷೆಯಾಗಿ ವೀಣಾ .ಟಿ .ಶೆಟ್ಟಿ, ಜತೆ ಕಾರ್ಯದರ್ಶಿಗಳಾಗಿ ಲತೇಶ್ ಬಾಕ್ರಬೈಲ್, ಶ್ರೀಲಕ್ಷ್ಮಿ ಮಠದಮೂಲೆ, ಖಜಾಂಜಿಯಾಗಿ ಭಾಸ್ಕರ ರೈ ಕಟ್ಟ ಹಾಗೂ ಚಂದ್ರಶೇಖರ ಕುಳಮರ್ವ (ಮಾಧ್ಯಮ ಪ್ರಮುಖ), ಪ್ರಕಾಶ ನಾರಾಯಣ ಚಾರ್ಮಾಡಿ ( ಸಂಪರ್ಕ ಪ್ರಮುಖ), ಗೀತಾ ಲಕ್ಷ್ಮೀಶ( ಸಾಹಿತ್ಯ ಕೂಟ ಪ್ರಮುಖ),
ರಮೇಶ ಮಯ್ಯ , ಡಾ. ಸುರೇಶ ನೆಗಳಗುಳಿ, ರವೀಂದ್ರ ಶೆಟ್ಟಿ ಬಳೆಂಜ ( ಸಮಿತಿ ಸದಸ್ಯರು ) ಆಯ್ಕೆಯಾಗಿದ್ದಾರೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top