ಅಭಾಸಾಪ ಮಂಗಳೂರು ತಾಲೂಕುಸಮಿತಿ ಅಧ್ಯಕ್ಷರಾಗಿ ಡಾ. ಮೀನಾಕ್ಷಿ ರಾಮಚಂದ್ರ

106.1K Views 25 Feb 2025

ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಮಂಗಳೂರು ತಾಲೂಕು ಸಮಿತಿ ಅಧ್ಯಕ್ಷರಾಗಿ ಡಾ. ಮೀನಾಕ್ಷಿ ರಾಮಚಂದ್ರ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನರಸಿಂಹ ಶೆಟ್ಟಿ ತುಪ್ಪೆಕಲ್ಲು, ಚಂದ್ರಪ್ರಭಾ ದಿವಾಕರ್, ಕಾರ್ಯದರ್ಶಿಯಾಗಿ ಯಶೋದಾ ಕುಮಾರಿ ಜತೆ ಕಾರ್ಯದರ್ಶಿಯಾಗಿ ರವಿಕಲಾ ಸುಂದರ್, ಕೋಶಾಧಿಕಾರಿಯಾಗಿ ಬೀನಾ , ಸಮಿತಿ ಸದಸ್ಯರಾಗಿ ಉಷಾ ಅಮೃತ ಕುಮಾರ್,
ಸಂಧ್ಯಾ ಆಳ್ವ , ಕವಿತಾ, ಮಮತಾ, ಗಾಯತ್ರಿ , ಪ್ರೊ.ಗಿರಿಯಪ್ಪ , ಲಾವಣ್ಯ ಸುಧಾಕರ್, ಶೈಲಜಾ ಪುದುಕೋಳಿ, ಪ್ರೊ.ವಿಶಾಲ ಆಯ್ಕೆಯಾಗಿದ್ದಾರೆ.

Read More News

ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top