ಮಹಾನಗರ ಪಾಲಿಕೆ ಅಧಿಕಾರಿ ನಾಗೇಂದ್ರ ಅವರಿಗೆ ಕಲಾರತ್ನ ಪ್ರಶಸ್ತಿ.

109.8K Views 28 Feb 2025

ಮಂಗಳೂರು -Film field, ಸಂಗೀತ ಕ್ಷೇತ್ರ, ಉದ್ಯೋಗ ಕ್ಷೇತ್ರ, ರಂಗಭೂಮಿ, TVನಿರೂಪಕ, ಸಾಹಿತ್ಯ ,ಸಾಮಾಜಿಕ ಕಳಕಳಿ, cooking field, ಎಲ್ಲವನ್ನು ಪರಿಗಣಿಸಿ ಮಂಗಳೂರು ಮಹಾ ನಗರ ಪಾಲಿಕೆ ಅಧಿಕಾರಿ ನಾಗೇಂದ್ರ ಅವರಿಗೆ Axis Bank max ರವರು ಕಲಾರತ್ನ ಅವಾರ್ಡ್ ನೀಡಿರುತ್ತಾರೆ

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top