ಮಧೂರು ಬ್ರಹ್ಮಕಲಶೋತ್ಸವ” ಮಂಗಳೂರಿನಲ್ಲಿ ನಾಳೆ ಹೊರೆಕಾಣಿಕೆ ಸಂಗ್ರಹಣಾ ಕೇಂದ್ರ ಉದ್ಘಾಟನೆ

94.7K Views 15 Mar 2025

ಶ್ರೀ ಕ್ಷೇತ್ರ ಮಧೂರಿನಲ್ಲಿ ಜರಗಲಿರುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಂಗಳೂರಿನಲ್ಲಿ ” ಹೊರೆಕಾಣಿಕೆ ಸಂಗ್ರಹಣಾ ಕೇಂದ್ರ ” ದ ಉದ್ಘಾಟನೆಯು ನಾಳೆ ತಾ.15, ಶನಿವಾರ ಬೆಳಿಗ್ಗೆ ಗಂಟೆ 10-00 ಕ್ಕೆ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜರಗಲಿರುವುದು.
ಕೊಂಡೆವೂರಿನ ಪ.ಪೂ.ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ, ಕಟೀಲು ಹರಿನಾರಾಯಣ ಆಸ್ರಣ್ಣ, ಮಧೂರು ಕ್ಷೇತ್ರದ ತಂತ್ರಿಗಳಾದ ದೇರೆಬೈಲು ಶಿವಪ್ರಸಾದ್ ತಂತ್ರಿ, ಶರವು ರಾಘವೇಂದ್ರ ಶಾಸ್ತ್ರಿ , ಇತರ ಧಾರ್ಮಿಕ ಕ್ಷೇತ್ರಗಳ ಪ್ರಮುಖರು, ಸಂಸದರು, ಶಾಸಕರು, ಜನಪ್ರತಿನಿಧಿಗಳು ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಹೊರೆಕಾಣಿಕೆ ಸಂಗ್ರಹಣಾ ಕೇಂದ್ರವನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ|ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿರುವರು.
ಬನ್ನಿ ಭಾಗವಹಿಸಿ
ಎಸ್.ಪ್ರದೀಪ ಕುಮಾರ ಕಲ್ಕೂರ , 9845083736

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

Scroll to Top