ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಆಯೋಜಿಸಿದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಸತೀಶ್ ಇರಾ ಅವರಿಗೆ ಪ್ರಥಮ ಪ್ರಶಸ್ತಿ. ಹುಬ್ಬಳ್ಳಿಯಲ್ಲಿ ಪ್ರಶಸ್ತಿ ಸ್ವೀಕರಿಸಿದ ಸತೀಶ್ ಇರಾ.

97.1K Views 23 Mar 2025

ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಇದೇ ಮೊದಲ ಬಾರಿಗೆ ಆಯೋಜಿಸಿದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಉದಯವಾಣಿ ಮಂಗಳೂರು ವಿಭಾಗದ ಹಿರಿಯ ಛಾಯಾಗ್ರಾಹಕ ಸತೀಶ್ ಇರಾ ಅವರು ಪ್ರಥಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾರ್ಚ್ 23 ರ ಆದಿತ್ಯವಾರ ನಡೆದ ಕಾರ್ಯಕ್ರಮದಲ್ಲಿ ಸಚಿವ ಸಂತೋಷ್ ಲಾಡ್ ಪ್ರಶಸ್ತಿ ಪ್ರದಾನಿಸಿದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top