ವಿಮಾನ ನಿಲ್ದಾಣದಲ್ಲೇ ಕಡತಗಳಿಗೆ ಸಹಿ ಹಾಕುವ ಮೂಲಕ ಸೇವೆಗೆ ಸಿದ್ದರಾದ ಹಾಜಿ ಸ್ಪೀಕರ್ ಯು.ಟಿ ಖಾದರ್ ಫರೀದ್

99.3K Views 11 Jun 2025

ಪವಿತ್ರ ಹಜ್ಜ್ ಕರ್ಮ ನಿರ್ವಹಿಸಿ ಇಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದಾಗ ಅವರನ್ನು ಬರಮಾಡಿಕೊಡಲು ಕುಟುಂಬಸ್ಥರು ಸ್ನೇಹಿಗಳು ಕಾಯುತ್ತಿದ್ದರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಬಾಕಿ ಇರುವ ಕಡತಗಳಿಗೆ ಸಹಿ ಹಾಕುವ ಮೂಲಕ ತನ್ನ ಕರ್ತವ್ಯವನ್ನು ನಿರ್ವಹಿಸಿದ್ದಾರೆ.
ವಿಮಾನ ನಿಲ್ದಾಣಕ್ಕೆ ಅಧಿಕಾರಿಗಳನ್ನು ಕರೆಸಿ ಇಷ್ಟು ದಿನ ಬಾಕಿ ಉಳಿದ ಹಲವು ಕಡತಗಳನ್ನು ಪರಿಶೀಲಿಸಿ ಸಹಿ ಹಾಕಿ ಕಳಿಸಿದ್ದಾರೆ.
ಹಜ್ಜ್ ಯಾತ್ರೆ ಮುಗಿಸಿ ಬರುವಾಗ ಸಹಜವಾದ ಅರೋಗ್ಯ ಏರು ಪೇರನ್ನು ಲೆಕ್ಕಿಸದೆ ಸೇವೆಗೆ ಇಳಿದಿರುವುದು ಅವರ ಕೆಲಸದ ಮೇಲಿರುವ ಗೌರವ ಎತ್ತಿ ತೋರಿಸಿವೆ.
ಇದೀಗ ಬೆಂಗಳೂರಿನಲ್ಲೇ ಕೆಲವೊಂದು ಸಭೆಯ ಬಳಿಕ ಮಂಗಳೂರು ತಲುಪಲಿರುವ ಹಾಜಿ ಯು.ಟಿ ಖಾದರ್ ಫರೀದ್ ನಾಳೆ ದಿನ ಪೂರ್ತಿ ಸೇವೆಯಲ್ಲಿ ನಿರತರಾಗಲಿದ್ದಾರೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top