Breaking news ಬೆಂಗಳೂರು ಮಂಗಳೂರು ನಡುವೆ ಸಂಚರಿಸುತ್ತಿದ್ದ ಕಣ್ಣೂರು ಎಕ್ಸ್ಪ್ರೆಸ್ ರೈಲಿನ ಮೇಲೆ ಮಂಗಳೂರು ಜಂಕ್ಷನ್ ತಲುಪುವ ಸಂದರ್ಭದಲ್ಲಿ ಇಂದು ಮುಂಜಾನೆ ಪಡೀಲ್ ಸಮೀಪದಲ್ಲಿ ಮರವೊಂದು ರೈಲಿಗೆ ಒರಗಿದ ಪರಿಣಾಮ ಲೋಕೋ ಪೈಲೆಟ್ ದಿಡೀರ್ ರೈಲು ನಿಲ್ಲಿಸಿದ ಘಟನೆ ವರದಿಯಾಗಿದೆ.


ತಕ್ಷಣ ಎಚ್ಚುತ್ತು ಕೊಂಡ ರೈಲುವೇ ಅಧಿಕಾರಿಗಳು ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿ ಪ್ರಯಾಣಿಕರ ಮೆಚ್ಚುಗೆಗೆ ಪಾತ್ರರಾದರು.
ಈ ರೈಲಿನಲ್ಲಿ ಸಾಮಾಜಿಕ ಚಿಂತಕ NSCDF ಅಧ್ಯಕ್ಷ ಗಂಗಾಧರ್ ಗಾಂಧೀ ಸಂಚಾರಿಸುತ್ತಿದ್ದರು ಎನ್ನಲಾಗಿದೆ.






















































































































































































