ಬಂಟ್ವಾಳ ತಾಲೂಕು ಬಂಟರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಜಗನ್ನಾಥ ಚೌಟ ಆಯ್ಕೆ

109.3K Views 18 Jul 2025

ಬಂಟ್ವಾಳ – ಜಗನ್ನಾಥ್ ಚೌಟ ಮಾಣಿ – ಬದಿಗುಡ್ಡೆ ಅವರು ಬಂಟ್ವಾಳ ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಆನೇಕ ದೈವಸ್ಥಾನ, ದೇವಸ್ಥಾನಗಳ ಜೀರ್ಣೋದ್ಧಾರ ಸಮಿತಿಗಳಲ್ಲಿ ಜವಾಬ್ದಾರಿ ಹೊಂದಿರುವ ಅವರು ಧಾರ್ಮಿಕ ಪರಿಷತ್ ನ ಸದಸ್ಯರಾಗಿ, ಪ್ರಗತಿಪರ ಕೃಷಿಕರಾಗಿ, ಸಮಾಜಸೇವಕರಾಗಿ ಜನಜನಿತರಾಗಿದ್ದಾರೆ.

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

Scroll to Top