ಎನ್. ನಾಗೇಂದ್ರ ಅವರಿಗೆ ಕುವೆಂಪು ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

108.4K Views 29 Jul 2025

ದರ್ಶನ್ ಸೋಶಿಯಲ್ ಕಲ್ಚರ್ ಅಕಾಡೆಮಿ ಬೆಂಗಳೂರು ಫಿಟ್ ಇಂಡಿಯಾ ಎನ್ ವೈ ಕೆ ಎಸ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರು ಪ್ರತಿ ವರ್ಷ ಆಚರಿಸುವ ಕುವೆಂಪು ರವರ ಸರ್ವ ಜನಾಂಗದ ಶಾಂತಿಯ ತೋಟ ಸಮಾರಂಭದ 99ನೇ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀ ಎನ್ ನಾಗೇಂದ್ರ ರವರ ಗಾಯನ ಕ್ಷೇತ್ರ ಹಾಗೂ ಬಹುಮುಖ ಪ್ರತಿಭೆ ಸಾಧನೆ ಸೇವೆ ಇವುಗಳನ್ನು ಪರಿಗಣಿಸಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವಿಶ್ವಮಾನವ ಕುವೆಂಪು ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ 2025 ನೀಡಿ ಗೌರವಿಸಿರುತ್ತಾರೆ.

ಈ ಸಂದರ್ಭದಲ್ಲಿ ಹೆಸರಾಂತ ವೈದ್ಯರಾದ ಡಾ. ಅಂಜನಪ್ಪ, ಖ್ಯಾತ ಗಾಯಕರಾದ ಶಶಿಧರ್ ಕೋಟೆ,ಚಲನಚಿತ್ರ ನಟರಾದ ಗಣೇಶ್ ರಾವ್ ಕೆ ಸರ್ಕಾರ್, ನವೀನ್ ಶಂಕರ್,ರಾಜೀವ್ ಹನು,ದೀಪಿಕಾ ಆರಾಧ್ಯ,ಚಲನಚಿತ್ರ ನಿರ್ಮಾಪಕ ಶ್ರೀ ಮಹೇಂದ್ರ ಮುನೋತ್ ಹಾಗೂ DCA ಸಂಸ್ಥೆಯ ಅಧ್ಯಕ್ಷರಾದ ದರ್ಶನ್ ಮತ್ತು ರೇಣುಕಾ ಇವರು ಹಾಜರಿರುತ್ತಾರೆ.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top