ವೈದ್ಯಕೀಯ ಚಿಕಿತ್ಸೆಗೆ ಧನಸಹಾಯ ಮಾಡಲು ಸಾರ್ವಜನಿಕ ವಿನಂತಿ

115.1K Views 9 Aug 2025

ಮಂಗಳೂರು -ಸುನೀತಾ ಶೆಟ್ಟಿ,43 ವರ್ಷ, ಅಶೋಕ್ ಶೆಟ್ಟಿಯವರ ಪತ್ನಿಯಾಗಿದ್ದು, ಜನಾರ್ಧನ ನಗರ, ಜೆಪ್ಪು ಕುಡ್ಪಾಡಿ, ಮಂಗಳೂರು ನಿವಾಸಿಯಾಗಿದ್ದು, ಕಳೆದ ಒಂದು ತಿಂಗಳಿಂದ ಗರ್ಭಕೋಶದ ಸೋಂಕಿನಿಂದ ಮಂಗಳೂರಿನ ಅತ್ತಾವರ ಕೆಎಂಸಿಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆದಿದ್ದಾರೆ. ತೀವ್ರ ಜ್ವರ, ತಡೆಯಲಾಗದ ಹೊಟ್ಟೆನೋವು ವೈದ್ಯಕೀಯ ಚಿಕಿತ್ಸೆ ನೀಡಿದರೂ ಗುಣವಾಗದ ಕಾರಣ ಗರ್ಭಕೋಶವನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದಿದ್ದಾರೆ. ಚಿಕಿತ್ಸೆ ದುಬಾರಿಯಾಗುತ್ತಿದ್ದು, ಈಗಾಗಲೇ ಒಂದು ಲಕ್ಷ ರೂಪಾಯಿ ಖರ್ಚಾಗಿದ್ದು ಇನ್ನೂ 2 ಲಕ್ಷ ರೂಪಾಯಿ ಬೇಕಾಗಬಹುದೆಂದು ಅಂದಾಜಿಸಲಾಗಿದೆ.


ಬಡ ಕುಟುಂಬದ ಸುನೀತಾ ಶೆಟ್ಟಿಗೆ ಇಷ್ಟೊಂದು ಹಣ ಭರಿಸುವುದು ಆಸಾಧ್ಯವಾಗಿದ್ದು, ಮಾನವೀಯ ನೆಲೆಯಲ್ಲಿ ದಾನಿಗಳು ಧನಸಹಾಯ ನೀಡಬೇಕಾಗಿ ಈ ಮೂಲಕ ವಿನಂತಿ.
google pay / phone pay : 7975907683 (Sunitha)
Bank details
SUNITHA P.
SB A/C : 520101254587312
IFSC CODE : UBIN0901334.
UNION BANK OF INDIA.
Pandeshwara Branch, Mangaluru

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top