112ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

92.8K Views 9 Aug 2025

ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಮಹರ್ಷಿ ವಾಲ್ಮೀಕಿ ವಸತಿ ಶಾಲೆ ಕದ್ರಿ ಮಂಗಳೂರು ಜಂಟಿ ಆಶ್ರಯದಲ್ಲಿ 112ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಜುಲೈ 9 ಶನಿವಾರ ಮಹರ್ಷಿ ವಾಲ್ಮೀಕಿ ಸಭಾಂಗಣದಲ್ಲಿ ನಡೆಯಿತು. 112ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು. ಮಹರ್ಷಿ ವಾಲ್ಮೀಕಿ ವಸತಿ ಶಾಲೆ. ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುನೀತಾರವರು ವಹಿಸಿದ್ದರು. ಮುಖ್ಯಸಂಪನ್ಮೂಲ ಅತಿಥಿಗಳಾಗಿ. ಕರಾವಳಿ ಡೈಲಿ ನ್ಯೂಸ್ ಚೀಪ್ ಎಡಿಟರ್ ಮಹೇಶ್ ಕನ್ನೇಶ್ವರ ಹಿರಿಯ ಬರಹಗಾರರಾದ ಸುಬ್ರಾಯ ಭಟ್, ದೂರದರ್ಶನ ಸುದ್ದಿ ವಾಹಿನಿಯ ಜಿಲ್ಲಾ ವರದಿಗಾರರಾದ. ರಾಜೇಶ್ ದಡ್ಡಂಗಡಿ, ಶಾಲೆಯ ಮೇಲ್ವಿಚಾರಕಿ ಸರಸ್ವತಿ ಉಪಸ್ಥಿತರಿದ್ದರು. ಸುರೇಖಾ ಯಾಳವಾರ ಕಾರ್ಯಕ್ರಮ ನಿರೂಪಿಸಿದರು. ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಡಾ.ಮಾಲತಿ ಶೆಟ್ಟಿ ಮಾಣೂರು. ಸ್ವಾಗತಿಸಿದರು ಲೇಖಕಿ ಶಿಕ್ಷಕಿ ನಿರ್ಮಲ ಉದಯಕುಮಾರ್ ವಂದಿಸಿದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top