ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಸುಳ್ಳು ಅಪಪ್ರಚಾರದ ಬಗ್ಗೆ ಖಂಡನಾ ನಿರ್ಣಯ

108.7K Views 19 Aug 2025

ದಿನಾoಕ 17/8/25 ರಂದು ಬಿ. ಸಿ. ರೋಡ್ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ತುರ್ತು ಸಭೆ ಯಲ್ಲಿ ಖಂಡನಾ ನಿರ್ಣಯ ಕೈಗೊಂಡಿತು. ಪೂಜ್ಯ ಹೆಗ್ಗಡೆ ಯವರ ಚಿಂತನೆ,ಖ್ಯಾತಿ ಅವರಿಗೆ ಸಿಗುವ ಮನ್ನಣೆ ಸಹಿಸದ ಕೆಲವೊಂದು ಪಟ್ಟ ಬದ್ದ ಹಿತಾ ಶಕ್ತಿ ಗಳು ಜೈನ ಸಮಾಜ ಮತ್ತು ಜೈನ ಮುನಿಗಳ ಮೇಲೆ ಇಲ್ಲ ಸಲ್ಲದ ಆರೋಪ ಕೆಲವೊಂದು ಜನ ಸಮೂಹ ವ್ನು ಕ್ಷೇತ್ರ ದ ವಿರುದ್ದ ಎತ್ತಿ ಕಟ್ಟುವ ಮೂಲಕ ಜನ ಸಾಮಾನ್ಯರಲ್ಲಿ ಭಯ ಆತಂಕ ಉಂಟು ಮಾಡುತ್ತಿದೆ. ಈ ಸಭೆ ಯಲ್ಲಿ ವೀಕ್ಷಕರಾಗಿ ವೀರ್ ರಾಜೇಶ ಜೈನ್ ಮಂಗಳೂರು, ಮಿಲನ್ ಘಟಕದ ಉಪಾಧ್ಯಕ್ಷರು ಅದ ವೀರ್ ಸುದರ್ಶನ್ ಜೈನ್, ಕಾರ್ಯದರ್ಶಿ ವೀರ್ ಸುಭಾಷ್ ಜೈನ್ , ಜೈನ್ ಮಿಲನ್ ಅಧ್ಯಕ್ಷ ರಾದ ವೀರ್ ರಾಜೇಂದ್ರಜೈನ್ ಘಟನೆ ಯನ್ನು ಖಂಡಿಸಿತು.

ಪಚ್ಚಾಜೆ ಜಿನರಾಜ ಅರಿಗರು ಭಾಗವಹಿಸಿ ಘಟನೆ ಯನ್ನು ಖಂಡಿಸಿದರು. ವೀರ್ ಜಯಕೀರ್ತಿ ಅವರು ಕಾರ್ಯಕ್ರಮ ನಿರೂಪಿಸಿ, ವೀರ್ ಸುಭಾಶ್ಚಂದ್ರ ಜೈನ್ ಧನ್ಯವಾದ ನೀಡಿದರು. ಸಮಾಜದ ಎಲ್ಲಾ ಜೈನ್ ಭಾಂದವರು ಒಕ್ಕರಲಿನಿಂದ ಸುಳ್ಳು ಅಪಪ್ರಚಾರ ವಿರುದ್ಧ ಖಂಡನಾ ನಿರ್ಣಯ ಕೈಗೊಂಡಿರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top