ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷರಾಗಿ ಅನ್ನು ಮಂಗಳೂರು (ಪುಂಡಲೀಕ ಪೈ) ಅವಿರೋಧ ಆಯ್ಕೆ

111.7K Views 20 Aug 2025

ಮಂಗಳೂರು -ಅಗಸ್ಟ್ 20ರ ಮಂಗಳವಾರ ನಡೆದ ಪತ್ರಿಕಾ ಭವನ ಟ್ರಸ್ಟ್ ಸಭೆಯಲ್ಲಿ ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷರಾಗಿ ಅನ್ನು ಮಂಗಳೂರು (ಪುಂಡಲೀಕ ಪೈ) ಅವಿರೋಧ ಆಯ್ಕೆ ಆಗಿದ್ದಾರೆ. ಅನ್ನು ಮಂಗಳೂರು ಅವರು ಹಿರಿಯ ಪತ್ರಕರ್ತರಾಗಿದ್ದು, ಈ ಹಿಂದೆ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಉತ್ತಮ ಅಡಳಿತ ನೀಡಿದ್ದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top