ಬೆಳ್ತಂಗಡಿ ತಾಲೂಕಿನ ಬಜಿರೆ,ನಿಟ್ಟಿಡೆ ಮತ್ತುಪಡ್ಡಂದಡ್ಕ ಕ್ಲಸ್ಟರ್ ಗಳ ವಲಯ ಮಟ್ಟದ ಕಬಡ್ಡಿ ಪಂದ್ಯಾಟವು20/8/2025 ರಂದು ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕರಿಮಣೇಲು ಇಲ್ಲಿ ಜರಗಿತು.ವೇಣೂರು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಕಾಶಿನಾಥ್ ಉದ್ಘಾಟಿಸಿದರು ಶ್ರೀ ಎಲ್ ಜೆ ಫೆರ್ನಾಂಡಿಸ್ ಅಧ್ಯಕ್ಷತೆ ವಹಿಸಿದ್ದರು. ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಆರತಿ ,ನೋಡಲ್ ಅಧಿಕಾರಿಶ್ರೀಮತಿ ಪುಷ್ಪ,ಶಿಕ್ಷಕ ಸಂಘದ ಕೋಶಾಧಿಕಾರಿ ಶ್ರೀ ರಾಜೇಶ್ ಉಪಸ್ಥಿತರಿದ್ದರು.ಮುಖ್ಯ ಶಿಕ್ಷಕಿ ಶ್ರೀಮತಿ ಮರ್ಸೆಲಿನ್ ಸ್ವಾಗತಿಸಿದರು ಸುಪ್ರೀತಾ ವಂದಿಸಿದರುಶಿಕ್ಷಕಿ ಮೀನಾ ಮೋನಿಸ್ ನಿರ್ವಹಿಸಿದರು.





















































































































































































