ಬೆಳಗಾವಿಯಲ್ಲಿ ಹೋಟೆಲ್ ಕಾರ್ಮಿಕರಾಗಿದ್ದ ರಘುವೀರ ಶೆಟ್ಟಿ ನಿಧನ

90.2K Views 21 Sep 2025

ಬೆಳಗಾವಿ: ಬೆಳಗಾವಿಯಲ್ಲಿ ಹೋಟೆಲ್ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಕರಾವಳಿ ಮೂಲದ ವ್ಯಕ್ತಿಯೊಬ್ಬರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುಮಾರು 45 ವರ್ಷ ವಯಸ್ಸಿನ ರಘುವೀರ ಶೆಟ್ಟಿ ಎಂಬುವವರು ಕಳೆದ ಎರಡು ವರ್ಷಗಳಿಂದ ಬೆಳಗಾವಿಯ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ಹೊಟೇಲಿನಲ್ಲಿ ಕೆಲಸ ಮಾಡುತ್ತಿದ್ದಾಗ ಅವರು ನನಗೆ ಸಂಬಂಧಿಕರು ಇಲ್ಲ ಎಂದು ಹೇಳಿಕೊಂಡಿದ್ದು ಯಾರಾದರೂ ಇದ್ದರೆ ಬೆಳಗಾವಿ ಟಿಳಕವಾಡಿ ಪೊಲೀಸರನ್ನು ಸಂಪರ್ಕಿಸಬಹುದು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top