ಇಂದು ಮಾಲಾಡಿ ಅಜಿತ್ ಕುಮಾರ್ ರೈ ಅವರ ಹುಟ್ಟುಹಬ್ಬ

94.5K Views 21 Sep 2025

. ಮಂಗಳೂರು-ಇಂದು ಸೆ.21, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿರುವ ಮಾಲಾಡಿ ಅಜಿತ್ ಕುಮಾರ್ ರೈ ಅವರ ಹುಟ್ಟುಹಬ್ಬ. ಬಂಟ ಸಮಾಜದ ಸಮರ್ಥ ನೇತಾರ,ಬಂಟರ ಗಣೇಶೋತ್ಸವದ ರೂವಾರಿ, ನೇರ, ನಿರ್ಭೀತ ನಡೆ ನುಡಿಯ ಆಜಾತ ಶತ್ರು, ಸೌಹಾರ್ದ ನಾಯಕ ಮಾಲಾಡಿ ಅಜಿತ್ ಕುಮಾರ್ ರೈ ಅವರ ಹುಟ್ಟುಹಬ್ಬಕ್ಕೆ Mpmla*s news ಶುಭ ಹಾರೈಸುತ್ತದೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top