ಇಂದು ಮಿಥುನ್ ರೈ ಅವರ ಹುಟ್ಟುಹಬ್ಬ

109.7K Views 4 Oct 2025

ಮಂಗಳೂರು: ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರ ಹುಟ್ಟುಹಬ್ಬ. ಪಿಲಿನಲಿಕೆಯ ಯಶಸ್ವಿ ಸಂಘಟಕರಾಗಿರುವ ಮಿಥುನ್ ರೈ ಅವರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 2019ರಲ್ಲಿ ಕಾಂಗ್ರೆಸ್ ನಿಂದ ಎಂಪಿ ಚುನಾವಣೆಗೆ ಸ್ಪರ್ಧಿಸಿ ಗಮನ ಸೆಳೆದಿದ್ದರು.ಮೂರು ಅವಧಿಗಳಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಯಶಸ್ವಿ ನಾಯಕರಾಗಿ ಜನ ಮನ್ನಣೆ ಗಳಿಸಿದ್ದರು.


ಅದ್ಬುತ ಮಾತುಗಾರ, ಸಂಘಟಕ,ಸಮಾಜ ಸೇವಕ,ಸಮರ್ಥ ಯುವ ನಾಯಕರಾಗಿರುವ ಮಿಥುನ್ ರೈ ಅವರ ಹುಟ್ಟುಹಬ್ಬಕ್ಕೆ Mpmla*s news ಶುಭ ಹಾರೈಸುತ್ತದೆ.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top