ಮಂಗಳೂರು: ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರ ಹುಟ್ಟುಹಬ್ಬ. ಪಿಲಿನಲಿಕೆಯ ಯಶಸ್ವಿ ಸಂಘಟಕರಾಗಿರುವ ಮಿಥುನ್ ರೈ ಅವರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 2019ರಲ್ಲಿ ಕಾಂಗ್ರೆಸ್ ನಿಂದ ಎಂಪಿ ಚುನಾವಣೆಗೆ ಸ್ಪರ್ಧಿಸಿ ಗಮನ ಸೆಳೆದಿದ್ದರು.ಮೂರು ಅವಧಿಗಳಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಯಶಸ್ವಿ ನಾಯಕರಾಗಿ ಜನ ಮನ್ನಣೆ ಗಳಿಸಿದ್ದರು.


ಅದ್ಬುತ ಮಾತುಗಾರ, ಸಂಘಟಕ,ಸಮಾಜ ಸೇವಕ,ಸಮರ್ಥ ಯುವ ನಾಯಕರಾಗಿರುವ ಮಿಥುನ್ ರೈ ಅವರ ಹುಟ್ಟುಹಬ್ಬಕ್ಕೆ Mpmla*s news ಶುಭ ಹಾರೈಸುತ್ತದೆ.





















































































































































































