ಅ.14 ರಂದು ರೆಡ್ ಕ್ರಾಸ್ಸೊಸೈಟಿಯ ಮಹಾ ಸಭೆ

117.9K Views 12 Oct 2025

ಮಂಗಳೂರು: ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ವಾರ್ಷಿಕ ಸಾಮಾನ್ಯ ಸಭೆ ಅ.14 ರಂದು ಬೆಳಗ್ಗೆ 10.30ಕ್ಕೆ ದ.ಕ.ಜಿಲ್ಲಾಧಿಕಾರಿ, ರೆಡ್ ಕ್ರಾಸ್ ಜಿಲ್ಲಾ ಶಾಖೆಯ ಅಧ್ಯಕ್ಷ ದರ್ಶನ್ ಹೆಚ್.ವಿ. ಇವರ ಅಧ್ಯಕ್ಷತೆಯಲ್ಲಿ ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿದೆ
ಎಂದು ಪ್ರಕಟಣೆ ತಿಳಿಸಿದೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top