ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ 2ನೇ ಬಾರಿಗೆ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ಅಶೋಕ್ ಶೆಟ್ಟಿ ಬಿ. ಎನ್ ಅವರನ್ನು ಚುನಾವಣಾಧಿಕಾರಿ ಖಾದರ್ ಶಾ ಅವರು ಮಂಗಳೂರು ವಾರ್ತಾ ಇಲಾಖೆಯಲ್ಲಿ ಪ್ರಮಾಣಪತ್ರ ನೀಡಿ ಅಭಿನಂದಿಸಿದರು

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ 2ನೇ ಬಾರಿಗೆ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ಅಶೋಕ್ ಶೆಟ್ಟಿ ಬಿ. ಎನ್ ಅವರನ್ನು ಚುನಾವಣಾಧಿಕಾರಿ ಖಾದರ್ ಶಾ ಅವರು ಮಂಗಳೂರು ವಾರ್ತಾ ಇಲಾಖೆಯಲ್ಲಿ ಪ್ರಮಾಣಪತ್ರ ನೀಡಿ ಅಭಿನಂದಿಸಿದರು