ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ 2ನೇ ಬಾರಿಗೆ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ಅಶೋಕ್ ಶೆಟ್ಟಿ. ಬಿ.ಎನ್ ಅವರಿಗೆ ಚುನಾವಣಾಧಿಕಾರಿಯಿಂದ ಅಭಿನಂದನೆ ಜೊತೆಗೆ ಪ್ರಮಾಣ ಪತ್ರ

95.8K Views 10 Nov 2025

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ 2ನೇ ಬಾರಿಗೆ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ಅಶೋಕ್ ಶೆಟ್ಟಿ ಬಿ. ಎನ್ ಅವರನ್ನು ಚುನಾವಣಾಧಿಕಾರಿ ಖಾದರ್ ಶಾ ಅವರು ಮಂಗಳೂರು ವಾರ್ತಾ ಇಲಾಖೆಯಲ್ಲಿ ಪ್ರಮಾಣಪತ್ರ ನೀಡಿ ಅಭಿನಂದಿಸಿದರು

Read More News

Scroll to Top