ಬಹರೈನ್ ಕನ್ನಡ ಸಂಘದ ಕಾರ್ಯಕ್ರಮಕ್ಕೆ ಜನಪ್ರಿಯ ವೈದ್ಯ, ಸಂಘಟಕ, ವಾಗ್ಮಿ ಡಾ. ಅಣ್ಣಯ್ಯ ಕುಲಾಲ್ ಉಳ್ತೂರು ವಿಶೇಷ ಅತಿಥಿ

118.4K Views 8 Dec 2025

ಸಮಾಜ ಮುಖೀ ವೈದ್ಯಕೀಯ ಸೇವೆಯ ಜೊತೆಗೆ, ಆರೋಗ್ಯ ಜಾಗೃತಿ, ನಾಡು ನುಡಿ ನೆಲ ಜಲ ಪರಿಸರ ಕಾಳಜಿ, ಗಡಿನಾಡ ಜಾಗೃತಿ ಹೋರಾಟ ಸಂಘಟನೆ ಸಾಹಿತ್ಯ ಭಾಷಣ ಪ್ರಾಯೋಜಕತ್ವ ಗಳಿಂದ ನಾಡಿನ ಉದ್ದಗಲಕ್ಕೂ ಗಟ್ಟಿ ಧ್ವನಿಯ ನೇರ ನಡೆ ನುಡಿಯ ಮೂಲಕ ಚಿರಪರಿಚಿತರಾಗಿರುವ ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಉಪಾಧ್ಯಕ್ಷರೂ, ಪ್ರತಿಷ್ಠಿತ ಡಾ ಬಿ ಸಿ ರಾಯ್ ರಾಷ್ಟ್ರೀಯ ಸೇವಾ ಪುರಸ್ಕಾರ ಹಾಗೂ ದೇವರಾಜ ಅರಸು ರಾಜ್ಯ ಪುರಸ್ಕಾರ ಪಡೆದಿರುವ “ಡಾ ಎಂ ಅಣ್ಣಯ್ಯ ಕುಲಾಲ್ ಉಳ್ತೂರು” ಅವರನ್ನು ವಿದೇಶದ ಖ್ಯಾತ “ಕನ್ನಡ ಸಂಘ ಬೆಹರೈನ್ “ ತನ್ನ 48 ನೇ ವರ್ಷದ ಕನ್ನಡ ವೈಭವ ಸಾಂಸ್ಕೃತಿಕ ಸಮ್ಮೇಳನಕ್ಕೆ ವಿಶೇಷ ಅತಿಥಿಯನ್ನಾಗಿ ಆಹ್ವಾನಿಸಿದೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top