BREAKING NEWS. ಮುಂಬಯಿಯ ಖ್ಯಾತ ಉದ್ಯಮಿಯೊಬ್ಬರಿಗೆ ಹನಿ ಟ್ರ್ಯಾಪ್. 5 ಕೋಟಿ ಡೀಲ್

113.2K Views 3 Jan 2026

ಬೆಂಗಳೂರು – ಮುಂಬಯಿ ಉದ್ಯಮಿಯೊಬ್ಬರನ್ನು ಹನಿ ಟ್ರ್ಯಾಪ್ ಮಾಡಿದ ಪ್ರಕರಣವನ್ನು ಸದ್ದಿಲ್ಲದೆ ಮುಚ್ಚಿಡಲಾಗಿದೆ. ಈ ಬಗ್ಗೆ ಮಹತ್ವದ ಸುಳಿವು ಲಭ್ಯವಾಗಿದೆ. ಇದರ ಡೀಟೇಲ್ ವರದಿ ನಿರೀಕ್ಷಿಸಿ

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top