ಸಿಎಂ ಸಿದ್ದರಾಮಯ್ಯ ಅವರನ್ನು ಬಜ್ಪೆ ವಿಮಾನ ನಿಲ್ದಾಣದಲ್ಲಿ ಸ್ವಾಗತ ಮಾಡಿದ ಎನ್ ಎಸ್ ಯು ಐ ಜಿಲ್ಲಾ ಉಪಾಧ್ಯಕ್ಷ ಕೀರ್ತನ್ ಗೌಡ ಕೊಡಪಾಲ

116.2K Views 11 Jan 2026

ವಿವಿಧ ಕಾರ್ಯಕ್ರಮದ ಅಂಗವಾಗಿ ಮಂಗಳೂರುಗೆ ಆಗಮಿಸಿದ ಕರ್ನಾಟಕ ಘನ ಸರಕಾರದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರನ್ನು ಜಿಲ್ಲಾ ಏನ್ ಎಸ್ ಯು ಐ ಉಪಾಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ ರವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತ ಮಾಡಿಕೊಂಡ ಸಂದರ್ಭ.

Read More News

Scroll to Top